ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಸ್ಲಿಮರಿಂದ ಭಾವೈಕ್ಯದ ಸೇವೆ

Last Updated 22 ಜನವರಿ 2019, 19:49 IST
ಅಕ್ಷರ ಗಾತ್ರ

ತುಮಕೂರು: ಅಂತಿಮ‌ ದರ್ಶನಕ್ಕೆ ಬಂದ ಭಕ್ತರಿಗೆ ಕ್ಯಾತ್ಸಂದ್ರದ ಚಂದ್ರಮೌಳೇಶ್ವರಿ ಬಡಾವಣೆಯ ಬಳಿ ಮುಸ್ಲಿಂ ಸಮುದಾಯದವರು ಕುಡಿಯುವ ನೀರು ವಿತರಿಸಿದರು.

ಮಂಡಿಪೇಟೆಯಲ್ಲಿ ಮುಸ್ಲಿಮರು ಊಟದ ವ್ಯವಸ್ಥೆ ಮಾಡಿದ್ದರು. ದಾರಿಯಲ್ಲಿ ಹೋಗುತ್ತಿದ್ದವರನ್ನು ಕರೆದು ಊಟ ಬಡಿಸಿದರು. ಸಿಎಸ್‌ಐ ಚರ್ಚ್ ಎದುರು ಶಿವಕುಮಾರ ಭಾವಚಿತ್ರವನ್ನಿಟ್ಟು ಕ್ರೈಸ್ತರು ಗೌರವ ಸಲ್ಲಿಸಿದರು.

ಮಠದಲ್ಲಿ ವ್ಯಾಸಂಗ ಮಾಡಿದ ರಾಜ್ಯದ ನಾನಾ ಭಾಗಗಳ ಮುಸ್ಲಿಮ್ ವಿದ್ಯಾರ್ಥಿಗಳು ಶ್ರೀಗಳ ಅಂತಿಮ ದರ್ಶನಕ್ಕೆ ಬಂದಿದ್ದರು. ಮಠದ ಆವರಣದಲ್ಲಿ ಕೆಲಸ ಕಾರ್ಯಗಳಲ್ಲಿಯೂ ತೊಡಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT