ಹಾರಕ್ಕೆ ಕೊರಳೊಡ್ಡದ ಚಲುವರಾಯಸ್ವಾಮಿ: ಮುಖಂಡರಿಗೆ ಹಾಕಲು ಬೃಹತ್ ಹಾರ ತರಲಾಗಿತ್ತು. ಎಲ್ಲರನ್ನೂ ಸೇರಿಸಿ ಹಾರ ಹಾಕುವಾಗ ಚಲುವರಾಯಸ್ವಾಮಿ ಕೊರಳು ಒಡ್ಡಲಿಲ್ಲ. ಕಾರ್ಯಕರ್ತರಿಗೆ ಸಂಜ್ಞೆ ಮಾಡಿ ಬೇರೆಯವರಿಗೆ ಹಾಕುವಂತೆ ಕೈ ತೋರಿದರು. ಇದರಿಂದ, ಶಿವರಾಮೇಗೌಡ ಜತೆಗಿನ ಭಿನ್ನಾಭಿಪ್ರಾಯ ಕಡಿಮೆಯಾಗಿಲ್ಲ ಎಂಬುದು ಸ್ಪಷ್ಟವಾಯಿತು.