ಶ್ರುತಿ ಹರಿಹರನ್ ಪರವಾಗಿ ನಟ ಪ್ರಕಾಶ್ ರೈ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿರುವ ಪತ್ರಕ್ಕೆ ಜಗ್ಗೇಶ್ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅರ್ಜುನ್ ಸರ್ಜಾ ಅವರೇನೂ ಸ್ಲಂನಿಂದ ಬಂದವರಲ್ಲ, ಅವರು ಸಂಸ್ಕಾರವಂತರೂ, 35 ವರ್ಷಗಳ ಕಾಲ ಚಿತ್ರೋದ್ಯಮದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದೇ ಕೆಲಸ ಮಾಡಿದ್ದಾರೆ ಎಂದು ಜಗ್ಗೇಶ್ ಹೇಳಿದರು.