ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಕುಮಾರ ಶ್ರೀ ಪುಣ್ಯ ಸ್ಮರಣೆ ನಾಳೆ

Last Updated 29 ಜನವರಿ 2019, 19:20 IST
ಅಕ್ಷರ ಗಾತ್ರ

ತುಮಕೂರು: ಸಿದ್ಧಗಂಗಾ ಮಠದಲ್ಲಿಜ.31ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಶಿವಕುಮಾರ ಸ್ವಾಮೀಜಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ಸಾಗಿವೆ.

ಭಕ್ತರು ದವಸ, ಧಾನ್ಯ ಮತ್ತು ತರಕಾರಿಗಳನ್ನು ಟ್ರಾಕ್ಟರ್‌, ಲಾರಿಗಳಲ್ಲಿ ತರುತ್ತಿದ್ದಾರೆ. ಮಂಗಳವಾರ ಚಿತ್ರದುರ್ಗ ಎಪಿಎಂಸಿ ವರ್ತಕರು, ಭಕ್ತರು 250 ಕ್ವಿಂಟಲ್ ಆಹಾರ ಸಾಮಗ್ರಿ ‌ನೀಡಿದರು.

ಸಂಘಟಕರ ಪ್ರಕಾರ 3ರಿಂದ 4 ಲಕ್ಷ ‌ಮಂದಿ ಪಾಲ್ಗೊಳ್ಳುವ ಸಾಧ್ಯತೆ ಇದೆ. 10 ಕಡೆ ಒಮ್ಮೆ 10ರಿಂದ 15 ಸಾವಿರ ಜನರುಊಟ ಮಾಡಲು ಅವಕಾಶ ಕಲ್ಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT