ತುಮಕೂರು:ಡಾ.ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ಮತ್ತಷ್ಟು ಸುಧಾರಣೆಗೆ ಚೆನ್ನೈನ ಡಾ. ರೇಲಾ ಇಂಟರ್ ನ್ಯಾಷನಲ್ ಮಲ್ಟಿಸ್ಪೆಷಾಲಿಟಿ ಹಾಸ್ಪಿಟಲ್ಗೆಕರೆದುಕೊಂಡು ಹೋಗಲಾಗುವುದು.ಮಠದಿಂದ ಬೆಳಿಗ್ಗೆ 10.30ಕ್ಕೆಸ್ವಾಮೀಜಿ ಹೊರಟಿದ್ದು, ಬೆಂಗಳೂರಿನ ಎಚ್ಎಎಲ್ವಿಮಾನ ನಿಲ್ದಾಣದಿಂದಐ ಕ್ಯಾಟ್ ಏರ್ ಅಂಬುಲೆನ್ಸ್ನಲ್ಲಿ ಮಧ್ಯಾಹ್ನ 12.30ಕ್ಕೆ ತೆರಳಲಿದ್ದಾರೆ.