ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ. 29ರಂದು ಸಿದ್ದಗಂಗಾಮಠದ ವಿದ್ಯಾರ್ಥಿಗಳಿಗೆ ಸಾಮೂಹಿಕ ಕೇಶ ಮುಂಡನ

Last Updated 27 ಜನವರಿ 2019, 9:19 IST
ಅಕ್ಷರ ಗಾತ್ರ

ತುಮಕೂರು: ಸಿದ್ದಗಂಗಾಮಠದ ಅಂದಾಜು 10 ಸಾವಿರ ವಿದ್ಯಾರ್ಥಿಗಳು ಹಾಗೂ ಭಕ್ತರಿಗೆ ಜನವರಿ 29 ರಂದು ಬೆಂಗಳೂರಿನ ಅಖಿಲ ಕರ್ನಾಟಕ ಸವಿತಾ ಸಮಾಜ ಯುವಕರ ಸಂಘವು ಉಚಿತ ಸಾಮೂಹಿಕ ಕೇಶ ಮುಂಡನ ಮಾಡಲಿದೆ.

ಇಡೀ ಭಾರತದಲ್ಲಿಯೇ ಈ ಉಚಿತ ಕೇಶ ಮುಂಡನ ಸೇವೆ ಪ್ರಪ್ರಥಮವಾದುದು. ಈ ಸೇವೆ ಮಾಡಲು ಅವಕಾಶ ಕೊಡಬೇಕು ಎಂದು ಸಂಘದ ಅಧ್ಯಕ್ಷ ವಿ.ಲಕ್ಷೀಪ್ರಸನ್ನ ಅವರು ಮಠದ ಅಧ್ಯಕ್ಷರಾದ ಸಿದ್ಧಲಿಂಗಸ್ವಾಮೀಜಿ ಅವರಿಗೆ ಪತ್ರ ಸಲ್ಲಿಸಿ ಮನವಿ ಮಾಡಿದ್ದರು.

ಸಂಘದ ಈ ಉಚಿತ ಸೇವಾ ಕಾರ್ಯಕ್ಕೆ ಸ್ವಾಮೀಜಿ ಒಪ್ಪಗೆ ಸೂಚಿಸಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT