‘ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಮತ್ತು ಮಂಡ್ಯಗಳಲ್ಲಿ ಜೆಡಿಎಸ್ ಸೋಲಿಗೆ ಹಾಗೂ ಕೋಲಾರದಲ್ಲಿ ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯ ಸಾಕಿದ ಮುದ್ದಿನ ಗಿಣಿಗಳು ಕುಕ್ಕಿದ್ದೇಕಾರಣ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸೋಮವಾರ ನೇರ ಆರೋಪ ಮಾಡಿದ್ದರು. ಇದಕ್ಕೆ ಸಿದ್ದರಾಮಯ್ಯ ಟ್ವೀಟ್ ಮೂಲಕಪ್ರತಿಕ್ರಿಯಿಸಿದ್ದಾರೆ.