ಮತ್ತೊಂದು ಟ್ವೀಟ್ನಲ್ಲಿ, 'ಮುಖ್ಯಮಂತ್ರಿಗಳಾದ ಬಿಎಸ್ವೈ ಅವರೇ, ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್. ದೊರೆಸ್ವಾಮಿಯವರನ್ನು ನಿಂದಿಸಿ ಅತ್ಯಂತ ಕೀಳಾಗಿ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮಕೈಗೊಂಡು ಬಾಯಿ ಮುಚ್ಚಿಸಿ. ಇಲ್ಲವಾದರೆ ಅವರ ಅಭಿಪ್ರಾಯ ನಿಮ್ಮ ಸರ್ಕಾರದ ಅಭಿಪ್ರಾಯ ಎಂದು ಒಪ್ಪಿಕೊಳ್ಳಿ' ಎಂದು ಒತ್ತಾಯಿಸಿದ್ದಾರೆ.