ಮುಖ್ಯಮಂತ್ರಿಗಳಾದ @BSYBJP ಅವರೇ, ಹಿರಿಯ ಸ್ವಾತಂತ್ರ್ಯಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿಯವರನ್ನು ನಿಂದಿಸಿ ಅತ್ಯಂತ ಕೀಳಾಗಿ ಮಾತನಾಡಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮಕೈಗೊಂಡು ಬಾಯಿ ಮುಚ್ಚಿಸಿ, ಇಲ್ಲವಾದರೆ ಅವರ ಅಭಿಪ್ರಾಯ ನಿಮ್ಮ ಸರ್ಕಾರದ ಅಭಿಪ್ರಾಯ ಎಂದು ಒಪ್ಪಿಕೊಳ್ಳಿ. 1/2