ಕಲಬುರಗಿಯ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ರಮೇಶ್ ಸಂಗ ಅವರಿಗೆ ವರ್ಗಾವಣೆಯ ಬೆದರಿಕೆಯೊಡ್ಡಿ ಹಣಕ್ಕಾಗಿ ಪೀಡಿಸಿದ ಶಾಸಕ ದತ್ತಾತ್ರೇಯ ರೇವೂರ ವಿರುದ್ಧ ತಕ್ಷಣ ಪೊಲೀಸರು ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಬೇಕು. ಈ ಬಗ್ಗೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಕಮಿಷನರ್ಗೆ ಮಾತನಾಡಿದ್ದೇನೆ. 1/2
ಕಲಬುರಗಿಯ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ರಮೇಶ್ ಸಂಗ ಅವರಿಗೆ ವರ್ಗಾವಣೆಯ ಬೆದರಿಕೆಯೊಡ್ಡಿ ಹಣಕ್ಕಾಗಿ ಪೀಡಿಸಿದ ಶಾಸಕ ದತ್ತಾತ್ರೇಯ ರೇವೂರ ವಿರುದ್ಧ ತಕ್ಷಣ ಪೊಲೀಸರು ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಬೇಕು. ಈ ಬಗ್ಗೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಕಮಿಷನರ್ಗೆ ಮಾತನಾಡಿದ್ದೇನೆ. 1/2