ಕೃಷಿ ಉತ್ಪನ್ನಗಳಿಗೆ ದರ ನಿಗಧಿ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳಲು ಅವಕಾಶ ಇಲ್ಲದಂತೆ ಆಗುತ್ತದೆ. ತಿದ್ದುಪಡಿಯಿಂದ ರೈತರಿಗೆ ಆಗುವ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿ. ಹೀಗಾಗಿ ನಿರ್ಧಾರ ಮರು ಪರಿಶೀಲಿಸಿ ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಿಗೆ ಹೇಳಿದರು. ಸರ್ಕಾರ ರೈತರ ಪರವಾಗಿರಬೇಕು ಎಂದು ಒತ್ತಾಯಿಸಿದರು.