ಬಿಜೆಪಿ ಆರೋಪ: ವಿಧಾನಸೌಧದ ಒಳಗೆ ಶಾಸಕರ ಮೇಲೆ ಗೂಂಡಾಗಿರಿ ನಡೆಸಲಾಗಿದೆ. ಈ ವಿಚಾರ ವಿಧಾನಸಭಾಧ್ಯಕ್ಷರಿಗೆ ಗೊತ್ತಿದ್ದೂ ಹಲ್ಲೆಗೆ ಒಳಗಾದ ಶಾಸಕರಿಗೆ ರಕ್ಷಣೆ ನೀಡಿಲ್ಲ. ಹಲ್ಲೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳಬೇಕು. ರಾಜೀನಾಮೆ ನೀಡಲು ಬರುವ ಶಾಸಕರಿಗೆ ರಕ್ಷಣೆ ನೀಡಬೇಕು ಎಂದು ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ.