<p><strong>ಬೆಂಗಳೂರು:</strong> ರಾಜ್ಯಪಾಲರ ಭಾಷಣದಲ್ಲಿ ನೆರೆ ಹಾವಳಿ ಪರಿಸ್ಥಿತಿಯನ್ನು ನಿರ್ಲಕ್ಷಿಸಲಾಗಿದೆವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಹೇಳಿದರು.</p>.<p>ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಇದೇ ವೇಳೆಪ್ರಜಾವಾಣಿಯಲ್ಲಿ ಶಾಲೆಗಳ ಸ್ಥಿತಿ ಗತಿ ಕುರಿತ ವರದಿಗಳು ಪ್ರಕಟವಾಗಿದ್ದು ಸರ್ಕಾರ ಕಣ್ಣು ತರೆಯಬೇಕಿದೆ ಎಂದರು.</p>.<p>ಸರ್ಕಾರದ ಸಾಧನೆಶೂನ್ಯವಾಗಿದೆ. ಈಹಿಂದಿನ ಸರ್ಕಾರಗಳು ಮಾಡಿದ ಕೆಲಸ ಬಿಟ್ಟರೆ ಇವರಿಗೆ ಹೇಳಿಕೊಳ್ಳಲು ಏನೂ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯಪಾಲರ ಭಾಷಣದಲ್ಲಿ ನೆರೆ ಹಾವಳಿ ಪರಿಸ್ಥಿತಿಯನ್ನು ನಿರ್ಲಕ್ಷಿಸಲಾಗಿದೆವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಹೇಳಿದರು.</p>.<p>ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಇದೇ ವೇಳೆಪ್ರಜಾವಾಣಿಯಲ್ಲಿ ಶಾಲೆಗಳ ಸ್ಥಿತಿ ಗತಿ ಕುರಿತ ವರದಿಗಳು ಪ್ರಕಟವಾಗಿದ್ದು ಸರ್ಕಾರ ಕಣ್ಣು ತರೆಯಬೇಕಿದೆ ಎಂದರು.</p>.<p>ಸರ್ಕಾರದ ಸಾಧನೆಶೂನ್ಯವಾಗಿದೆ. ಈಹಿಂದಿನ ಸರ್ಕಾರಗಳು ಮಾಡಿದ ಕೆಲಸ ಬಿಟ್ಟರೆ ಇವರಿಗೆ ಹೇಳಿಕೊಳ್ಳಲು ಏನೂ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>