1967ರಲ್ಲಿ ಗಯಾಲಾಲ್ ಎಂಬುವವರು ಒಂದೇ ದಿನದಲ್ಲಿ ಮೂರು ಬಾರಿ ಪಕ್ಷಾಂತರ ಮಾಡಿದ್ದರು, ಕಾಂಗ್ರೆಸ್ನಿಂದ, ಸಂಯುಕ್ತ ರಂಗ, ಅಲ್ಲಿಂದ ಕಾಂಗ್ರೆಸ್ಗೆ ಪಕ್ಷಾಂತರ ಮಾಡುತ್ತಾರೆ. ಆಗ ಪಕ್ಷಾಂತರ ಬಗ್ಗೆ ದೇಶ ಗಂಭೀರವಾಗಿ ಚರ್ಚೆ ನಡೆಸಿತು. ಪಕ್ಷಾಂತರ ಎಂಬುದು ಭಾರತದ ಪ್ರಜಾಪ್ರಭುತ್ವವನ್ನೇ ಅಲುಗಾಡಿಸುತ್ತದೆ. ಈಪಕ್ಷಾಂತರ ಎಂಬ ರೋಗ ನಿವಾರಿಸಿದಾಗಲೇ ಮಹಾತ್ಮಾ ಗಾಂಧಿ ಅವರಿಗೆ ಗೌರವ ಸೂಚಿಸಿದಂತೆ ಎಂದು ಸಿದ್ದರಾಮಯ್ಯ ಹೇಳಿದರು.