‘ಜಗತ್ತಿನಲ್ಲಿ, ರಕ್ತಪಾತವಿಲ್ಲದೆ ಸ್ವಾತಂತ್ರ್ಯ ಪಡೆದ ದೇಶ ಭಾರತ. ಇತಿಹಾಸ ಗೊತ್ತಿಲ್ಲದಿದ್ದರೆ, ಹಿರಿಯರಿಂದ ಕೇಳಿ ತಿಳಿದುಕೊಳ್ಳಲಿ. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ನಿಷೇಧಿಸಿದ್ದರು. ಇದು ಅವನಿಗೆ ಗೊತ್ತಾ ? ಆದರೆ ಇಂದು ಅವರೇ ಸರ್ದಾರರ ಬೃಹತ್ ಮೂರ್ತಿ ನಿರ್ಮಿಸಿಕೊಂಡಿದ್ದಾರೆ’ ಎಂದು ಕಿಡಿಕಾರಿದರು.