<p><strong>ಬೆಂಗಳೂರು:</strong> ‘ಪತ್ರಿಕೆಗಳಿಗೆ ಒಂದು ವರ್ಷದಿಂದ ಬಾಕಿ ಇರುವ ಜಾಹೀರಾತು ಹಣ ಬಿಡುಗಡೆ ಮಾಡಬೇಕು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು.</p>.<p>ಲಾಕ್ ಡೌನ್ನಿಂದ ಮಾಧ್ಯಮ ಕ್ಷೇತ್ರ ಕೂಡಾ ತೊಂದರೆಗೆ ಸಿಲುಕಿದೆ. ಅದರಲ್ಲೂ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳು ಸಂಕಷ್ಟದಲ್ಲಿವೆ. ಜಾಹೀರಾತು ಹಣ ಬಿಡುಗಡೆ ಮಾಡಿದರೆ ಅನುಕೂಲವಾಗುತ್ತದೆ. ಅಲ್ಲದೆ, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ವಿಶೇಷ ಸಂದರ್ಭವೆಂದು ಪರಿಗಣಿಸಿ ಜಾಹೀರಾತು ನೀಡಬೇಕು‘ ಎಂದೂ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪತ್ರಿಕೆಗಳಿಗೆ ಒಂದು ವರ್ಷದಿಂದ ಬಾಕಿ ಇರುವ ಜಾಹೀರಾತು ಹಣ ಬಿಡುಗಡೆ ಮಾಡಬೇಕು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು.</p>.<p>ಲಾಕ್ ಡೌನ್ನಿಂದ ಮಾಧ್ಯಮ ಕ್ಷೇತ್ರ ಕೂಡಾ ತೊಂದರೆಗೆ ಸಿಲುಕಿದೆ. ಅದರಲ್ಲೂ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳು ಸಂಕಷ್ಟದಲ್ಲಿವೆ. ಜಾಹೀರಾತು ಹಣ ಬಿಡುಗಡೆ ಮಾಡಿದರೆ ಅನುಕೂಲವಾಗುತ್ತದೆ. ಅಲ್ಲದೆ, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ವಿಶೇಷ ಸಂದರ್ಭವೆಂದು ಪರಿಗಣಿಸಿ ಜಾಹೀರಾತು ನೀಡಬೇಕು‘ ಎಂದೂ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>