ಲಾಕ್ ಡೌನ್ನಿಂದ ಮಾಧ್ಯಮ ಕ್ಷೇತ್ರ ಕೂಡಾ ತೊಂದರೆಗೆ ಸಿಲುಕಿದೆ. ಅದರಲ್ಲೂ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳು ಸಂಕಷ್ಟದಲ್ಲಿವೆ. ಜಾಹೀರಾತು ಹಣ ಬಿಡುಗಡೆ ಮಾಡಿದರೆ ಅನುಕೂಲವಾಗುತ್ತದೆ. ಅಲ್ಲದೆ, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ವಿಶೇಷ ಸಂದರ್ಭವೆಂದು ಪರಿಗಣಿಸಿ ಜಾಹೀರಾತು ನೀಡಬೇಕು‘ ಎಂದೂ ಆಗ್ರಹಿಸಿದರು.