ಎಸ್.ಟಿ.ಸೋಮಶೇಖರ್ (ಯಶವಂತಪುರ), ಬೈರತಿ ಬಸವರಾಜ್ (ಕೆ.ಆರ್.ಪುರಂ), ಮುನಿರತ್ನ (ರಾಜರಾಜೇಶ್ವರಿ ನಗರ), ಸಿದ್ದರಾಮಯ್ಯ ಅತ್ಯಾಪ್ತರು. ಪಕ್ಷೇತರ ಶಾಸಕ ಆರ್.ಶಂಕರ್ (ರಾಣೆಬೆನ್ನೂರು) ಅವರಿಗೆ ಸಚಿವ ಸ್ಥಾನ ಕೊಡಿಸಿದ್ದರು. ಆನಂದ್ ಸಿಂಗ್ (ವಿಜಯನಗರ) ಅವರನ್ನು ಬಿಜೆಪಿಯಿಂದ ಪಕ್ಷಕ್ಕೆ ಕರೆತಂದಿದ್ದರು. ರಮೇಶ್ ಜಾರಕಿಹೊಳಿ (ಗೋಕಾಕ್) ಸಹ ಒಂದು ಕಾಲದ ಆಪ್ತ ಗೆಳೆಯರು.