‘ಕಾಂಗ್ರೆಸ್ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಜೀವಂತವಾಗಿದೆ ಎನ್ನುವುದಕ್ಕೆ ಸಿ.ಎಂ. ಸ್ಥಾನದ ಆಕಾಂಕ್ಷಿ ಎಂದು ಇಬ್ಬರು ಮುಖಂಡರು ನೀಡಿರುವ ಹೇಳಿಕೆಯೇ ಸಾಕ್ಷಿ. ಬಿಜೆಪಿ ಮುಖಂಡರಾದ ಜಗದೀಶ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಗೋವಿಂದ ಕಾರಜೋಳ ಈ ಧೈರ್ಯ ತೋರಿಸುವರೇ. ಅದು ಸಾಧ್ಯವಿಲ್ಲ. ಏಕೆಂದರೆ ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವವಿಲ್ಲ’ ಎಂದು ಹೇಳಿದರು.