‘ರಾಮನ ಅಸ್ತಿತ್ವವನ್ನೇ ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಿದ್ದವರು, ಇಂದು ಚುನಾವಣೆಗೋಸ್ಕರ ಅಯೋಧ್ಯೆಯಲ್ಲಿ ಸುತ್ತಾಡುತ್ತಿದ್ದಾರೆ. ಅಭಿವೃದ್ಧಿ ಮರೆತು ವಿದೇಶದಲ್ಲಿಯೇ ಮೋಜುಮಸ್ತಿ ಮಾಡುತ್ತ ಕಾಲಹರಣ ಮಾಡುತ್ತಿದ್ದವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಯಬಿದ್ದು ಗಂಗೆಯ ದರ್ಶನ ಪಡೆಯುತ್ತಿದ್ದಾರೆ. ಅವರಿಗೆಲ್ಲ ಈ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕು’ ಎಂದರು.