ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಕರ್ ಹಿಂದುತ್ವ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ ಮಾಡಿದ್ದಾರೆ. ಅಂತವರಿಗೆ ಭಾರತ್ನ ಬೇಡ. ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗೆ ನೀಡಿ ಎಂದು ಹೇಳಿದ್ದೆ. ಸಾವಿತ್ರಿ ಬಾಫುಲೆ ಅವರಿಗೆ ನೀಡಿದ್ದಕ್ಕೆ ನಾನೇನು ವಿರೋಧ ಮಾಡಿದ್ದೇನೆಯೇ? ಇವರೇಕೆ ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಕೊಂಡು ನೋಡಿಕೊಳ್ಳುತ್ತಾರೆಎಂದು ತಿರುಗೇಟು ನೀಡಿದರು.