ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸುವ ಸಮಾರಂಭದಲ್ಲಿ ಪಾಲ್ಗೊಂಡು ಸಂಜೆ ಬೆಂಗಳೂರಿಗೆ ವಾಪಸ್ ತೆರಳಲಿದ್ದಾರೆ. ಅವರು ಇರುವಾಗ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡಬೇಕು. ಈ ವೇಳೆ ವಿದ್ಯುತ್ ವ್ಯತ್ಯಯ ಉಂಟಾಗಬಾರದು. ಸೆಸ್ಕ್ ಹಿರಿಯ ಅಧಿಕಾರಿಗಳು ಈ ಬಗ್ಗೆ ನಿಗಾ ವಹಿಸಬೇಕು. ವಿದ್ಯುತ್ ಪೂರೈಕೆ ಮೇಲೆ ನಿಗಾ ಇಡಲು ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಬೇಕು. ಜೊತೆಗೆ ಪ್ರತ್ಯೇಕ ಜನರೇಟರ್ ವ್ಯವಸ್ಥೆಯನ್ನೂ ಮಾಡಬೇಕು ಎಂದು ಪತ್ರದಲ್ಲಿ ಸೂಚನೆ ನೀಡಿದ್ದಾರೆ.