ಸಭೆಯಲ್ಲಿ ಉಭಯ ಸದನಗಳ ನಾಯಕರಾದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ, ಸಚಿವರಾದ ಡಿ.ಕೆ.ಶಿವಕುಮಾರ್, ಕೃಷ್ಣ ಭೈರೇಗೌಡ, ಶಾಸಕರಾದ ಜಗದೀಶ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ, ಮಾಧುಸ್ವಾಮಿ, ಗೋವಿಂದ ಕಾರಜೋಳ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.