‘ಸಾತನೂರು ಹೋಬಳಿಯ ಕುನೂರು ಗ್ರಾಮದ ಅರ್ಕಾವತಿ ಕಿರು ಅರಣ್ಯ ಮತ್ತು ಕೋಟೆಕೊಪ್ಪ ಗ್ರಾಮದ ಮುನೇಶ್ವರನ ಬೆಟ್ಟದ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಲಾಗಿದೆ’ ಎಂದು ಆರೋಪಿಸಿ 2006 ಸೆಪ್ಟೆಂಬರ್ನಲ್ಲಿ ಅರಣ್ಯ ಅಧಿಕಾರಿಗಳು ದೂರು ದಾಖಲಿಸಿದ್ದರು. ಈ ಸಂಬಂಧ 2018ರ ನವೆಂಬರ್ನಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.