ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ಯಶವಂತಪುರದಿಂದ ತುಮಕೂರಿಗೆ ವಿಶೇಷ ರೈಲು ಸೇವೆ

ಶಿವಕುಮಾರ ಸ್ವಾಮೀಜಿ ಅಂತಿಮ ದರ್ಶನ
Last Updated 21 ಜನವರಿ 2019, 16:06 IST
ಅಕ್ಷರ ಗಾತ್ರ

ಬೆಂಗಳೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ತೆರಳುವವರಿಗಾಗಿ ಯಶವಂತಪುರದಿಂದ ತುಮಕೂರಿಗೆ ಮಂಗಳವಾರ ಬೆಳಿಗ್ಗೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ.

ಬೆಳಿಗ್ಗೆ 6 ಗಂಟೆಯಿಂದ ವಿಶೇಷ ರೈಲು ಸೇವೆ ಆರಂಭಗೊಳ್ಳಲಿದೆ.

ಯಶವಂತಪುರದಿಂದ ತುಮಕೂರು:ಬೆಳಿಗ್ಗೆ 7.30 ಹೊರಟು9 ಗಂಟೆಗೆ (ಟಿ.ನಂ: 06225) ತಲುಪಲಿದೆ. ಮಧ್ಯಾಹ್ನ 12ಕ್ಕೆ ಹೊರಟ ರೈಲು1.30ಕ್ಕೆ(ಟಿ.ನಂ: 06227) ತಲುಪಲಿದೆ.

ತುಮಕೂರಿನಿಂದ ಯಶವಂತಪುರ: ಬೆಳಿಗ್ಗೆ9.40ಕ್ಕೆ ಹೊರಟು11.10ಕ್ಕೆ(ಟಿ.ನಂ: 06226) ತಲುಪಲಿದೆ. ಮಧ್ಯಾಹ್ನ 2.45 ಗೆ ಹೊರಟು 4.15ಕ್ಕೆ (ಟಿ.ನಂ: 06228)ತಲುಪಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT