ತುಮಕೂರು, ತಿಪಟೂರು, ಅರಸೀಕೆರೆ, ಕಡೂರು, ಬೀರೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ರಾಣೆಬೆನ್ನೂರು, ಹಾವೇರಿ, ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ, ಬೆಳಗಾವಿ, ಪಾಚ್ಚಾಪುರ, ಗೋಕಾಕ ರಸ್ತೆ, ಘಟಪ್ರಭಾ, ಚಿಕ್ಕೋಡಿ ರಸ್ತೆ, ರಾಯಘಡ, ಚಿಂಚೋಳಿ, ಕುಡಚಿ, ಉಗಾರ ಖುರ್ದ, ವಿಜಯನಗರದಲ್ಲಿ ನಿಲುಗಡೆಗೆ ಅವಕಾಶ ಇದೆ ಎಂದು ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಪ್ರಕಟಣೆ ತಿಳಿಸಿದೆ.