ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅಕ್ರಮಕ್ಕೆಕಾರಣರಾದ ಅಂದಿನ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ಪ್ರಭಾರಿ ನಿರ್ದೇಶಕ ಚಂದ್ರ ಶೇಖರ ಜಿ ಹಿರೇಮಠ ಮತ್ತು ಆಡಳಿತಾಧಿಕಾರಿ ವಿರುದ್ದ ಕ್ರಮ ಕೈಗೊಳ್ಳಬೇಕು. ಈಗ ನಿವೃತ್ತರಾಗಿರುವ ಚಂದ್ರಶೇಖರ ಅವರ ಪಿಂಚಣಿಯನ್ನು ತಡೆ ಹಿಡಿಯಬೇಕು ಎಂದು ಒತ್ತಾಯಿಸಿದರು.