ಇದೇ 15 ಮತ್ತು 16 ರಂದು ದೆಹಲಿಯಲ್ಲಿ ನಡೆದ ಕೇಂದ್ರೀಯ ಸಮಿತಿ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಸಿಪಿಎಂ ಈ ಸಂಬಂಧ ದೆಹಲಿಯಲ್ಲಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ‘ ರೆಡ್ಡಿ ವಿರುದ್ಧ ಕೆಲವು ಗಂಭೀರ ಆರೋಪಗಳಿದ್ದವುಮತ್ತು ಅನುಚಿತ ವರ್ತನೆಯ ಕಾರಣಕ್ಕೆ ಹುದ್ದೆಗಳಿಂದ ತೆಗೆದು ಹಾಕಲಾಗಿದೆ’ ಎಂದು ವಿವರಿಸಿದೆ.