'ಲೋಕಸಭಾ ಚುನಾವಣೆ ಫಲಿತಾಂಶದ ನಂತರ ರಾಜ್ಯ ಸರ್ಕಾರ ಬೀಳುತ್ತದೆಯೇ ಇಲ್ಲವೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಕೇಂದ್ರದಲ್ಲಿ ಎನ್ಡಿಎಯನ್ನು ಮತ್ತೆ ಅಧಿಕಾರಕ್ಕೆ ತರುವುದು, ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಷ್ಟೇ ನಮ್ಮ ಗುರಿ. ಆದರೆ, ರಾಜ್ಯದಲ್ಲಿರುವ ದೋಸ್ತಿಗಳ ನಡುವೆ ಸಮನ್ವಯ ಇಲ್ಲ.ಚುನಾವಣೆಯ ಸಂದರ್ಭದಲ್ಲೇ ಇದು ಗೊತ್ತಾಗಿದೆ' ಎಂದರು.