‘ಕೊಟ್ಟ ಮಾತು ಉಳಿಸಿಕೊಳ್ಳುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ರಾಜ್ಯ ಘಟಕ ಅಧ್ಯಕ್ಷ ನಳಿನ್ಕುಮಾರ ಕಟೀಲ್ ಅವರಿಗೆ ಮನವಿ ಮಾಡುತ್ತೇನೆ. ಉಪ ಚುನಾವಣೆ ಒಳಗೆ ಆ ಕೆಲಸ ಮಾಡಿದರೆ ಇನ್ನೂ ಸಂತೋಷ.ಸೋತವರಿಗೆ ಸಚಿವ ಸ್ಥಾನ ನೀಡಿ, ಡಿ.ಸಿ.ಎಂ ಮಾಡಿರುವುದು ಅಚ್ಚರಿಯ ವಿಷಯ. ಆದರೆ ಅದು ಆ ಪಕ್ಷದ ಆಂತರಿಕ ವಿಚಾರ. ಒಟ್ಟಾರೆ ನಮ್ಮ ಸಮುದಾಯಕ್ಕೆ ಸರ್ಕಾರದಲ್ಲಿ ಆದ್ಯತೆ ನೀಡಬೇಕು’ ಎಂದು ಅವರು ಒತ್ತಾಯಿಸಿದರು.