ಶನಿವಾರ ಜಿಲ್ಲಾ ಆಸ್ಪತ್ರೆಯಲ್ಲಿ ಸಭೆ ಮುಗಿಸಿ ಕುಂದಾಪುರಕ್ಕೆ ಹೊರಟಿದ್ದಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತವಾಗಿರುವುದನ್ನು ಗಮನಿಸಿದ ಸಚಿವ ಶ್ರೀರಾಮುಲು, ಕಾರು ನಿಲ್ಲಿಸಿ ನೆರವಿಗೆ ಮುಂದಾದರು. ವೃದ್ಧೆಯನ್ನು ಶಾಸಕ ರಘುಪತಿ ಭಟ್ ಅವರ ಕಾರಿನಲ್ಲಿ ಕೂರಿಸಿ, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದುಅಗತ್ಯ ಚಿಕಿತ್ಸೆ ಕೊಡಿಸುವಂತೆ ಸಿಬ್ಬಂದಿಗೆ ಸೂಚಿಸಿದರು. ನಂತರು ಅವರುಕುಂದಾಪುರಕ್ಕೆ ತೆರಳಿದರು.