ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿನೇಶ್ ಗುಂಡೂರಾವ್ ಸಿದ್ದರಾಮಯ್ಯ ಬಕೆಟ್ | ಸೋಮಶೇಖರ್ ಹೇಳಿಕೆ ಸಮರ್ಥಿಸಿದ ನಾಗರಾಜ್

Last Updated 28 ಸೆಪ್ಟೆಂಬರ್ 2019, 5:32 IST
ಅಕ್ಷರ ಗಾತ್ರ

ಬೆಂಗಳೂರು:ದಿನೇಶ್ ಗುಂಡೂರಾವ್ ಅವರು ಸಿದ್ದರಾಮಯ್ಯ ಅವರ ಬಕೆಟ್ ಎಂಬ ಅನರ್ಹ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿಕೆಯನ್ನು ಇನ್ನೊಬ್ಬ ಅನರ್ಹ ಶಾಸಕ ಎಂ.ಟಿ‌.ಬಿ. ನಾಗರಾಜ್ ಸಮರ್ಥಿಸಿದ್ದಾರೆ.

ದಿನೇಶ್ ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ ಮಾಡುವಲ್ಲಿ ಸೋತಿದ್ದಾರೆ. ಕೋಲಾರದಲ್ಲಿ ಮುನಿಯಪ್ಪ ಸೋಲಿಗೆ ಕಾರಣರಾದ ರಮೇಶ್‌ ಕುಮಾರ್ ವಿರುದ್ಧ ಇವರು ಯಾವ ಕ್ರಮ ಕೈಗೊಂಡಿದ್ದಾರೆ ಎಂದು ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಸೋಮಶೇಖರ್ ಅವರು ದಿನೇಶ್ ಬಗ್ಗೆ ಆಡಿದ ಮಾತು ಸರಿಯಾಗಿಯೇ ಇದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT