ಸಂಜಯ್ ಘೊಡಾವತ್ ಸಮೂಹದ ಸ್ಟಾರ್ ಏರ್ ಸಂಸ್ಥೆ ಕಲಬುರಗಿ-ಬೆಂಗಳೂರು ಮಧ್ಯೆ ವಿಮಾನದ ಟಿಕೆಟ್ ಬುಕ್ಕಿಂಗ್ ಆರಂಭಿಸುತ್ತಿದ್ದಂತೆಯೇ ಸಂಸದ ಡಾ.ಉಮೇಶ ಜಾಧವ್, ವಿಧಾನಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಹೈದರಾಬಾದ್ ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆ ಅಧ್ಯಕ್ಷ ಅಮರನಾಥ ಪಾಟೀಲ ತಮ್ಮ ಟಿಕೆಟ್ ಕಾಯ್ದಿರಿಸಿದ್ದಾರೆ.