ಜಿಲ್ಲೆಯ ಸಾವನದುರ್ಗ, ಕೆಂಗಲ್ಲು ದೇಗುಲ, ರೇವಣಸಿದ್ದೇಶ್ವರ ಬೆಟ್ಟ, ಮುತ್ತತ್ತಿ, ಸಂಗಮ, ಶಿವಗಂಗೆಗೆ ದಿನ ಬಿಟ್ಟು ದಿನ ಹೋಗಿ ಕೋತಿಗಳಿಗೆ ಆಹಾರ ನೀಡಲಾಗುತ್ತಿದೆ ಎಂದು ರುದ್ರೇಶ್ ತಿಳಿಸಿದ್ದಾರೆ. ಈ ಕೆಲಸಕ್ಕಾಗಿ ರುದ್ರೇಶ್ ₹25 ಸಾವಿರವನ್ನು ಮೀಸಲಿಟ್ಟಿದ್ದಾರೆ. ಅವರ ಈ ಕಾರ್ಯಕ್ಕೆ ಕಾರ್ಯಕರ್ತರೂ ಕೈಜೋಡಿಸಿದ್ದಾರೆ.