ಪೌರತ್ವ ಕಾಯ್ದೆ ವಿರೋಧಿಸುವ ಮೂಲಕ ಕಾಂಗ್ರೆಸ್ ಧರ್ಮದ್ರೋಹ, ದೇಶದ್ರೋಹದ ಕೆಲಸ ಮಾಡುತ್ತಿದೆ.ಕಾಂಗ್ರೆಸ್ ಸೇರಿದಂತೆ ಎಲ್ಲರೂಸೇರಿ ಭಾರತ ಕಟ್ಟಿದ್ದಾರೆ.ಬೆಳೆಸಿದ್ದಾರೆ. ಈಗವಿಷಯದ ಅರ್ಥ ಮಾಡಿಕೊಳ್ಳದೇ ಪ್ರಚೋದನೆ ನೀಡುತ್ತಿದ್ದಾರೆ.ಹಿಂಸೆಪ್ರೋತ್ಸಾಹಿಸುತ್ತಿದ್ದಾರೆ. ಹಾಗೆ ನೋಡಿದರೆ ಭಾರತದ ಮುಸ್ಲಿಮರಿಗೆ ಈ ಕಾಯ್ದೆ ನ್ಯಾಯ ಒದಗಿಸಿದೆ. ವಿದೇಶದ ಮುಸ್ಲಿಮರಿಗೆ ಅವಕಾಶ ನಿರಾಕರಿಸಿದೆ ಎಂದುಸಮರ್ಥಿಸಿಕೊಂಡರು.