ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಮಟ್ಟದ ಛಾಯಾಗ್ರಹಣ ಕಾರ್ಯಾಗಾರ

Last Updated 26 ಜೂನ್ 2019, 19:31 IST
ಅಕ್ಷರ ಗಾತ್ರ

ಬೆಂಗಳೂರು: ಸಾಗರ ಫೋಟೋಗ್ರಫಿಕ್ ಸೊಸೈಟಿಯು ನೀನಾಸಂ ಸಂಸ್ಥೆಯ ಸಹಯೋಗದಲ್ಲಿ ಹೆಗ್ಗೋಡಿನಲ್ಲಿ ಜುಲೈ 19 ರಿಂದ 21 ರವರೆಗೆ ರಾಜ್ಯಮಟ್ಟದ ಛಾಯಾಗ್ರಹಣ ಕಾರ್ಯಾಗಾರ ಆಯೋಜಿಸಿದೆ.

ಆಸಕ್ತರು ವಿವರಗಳಿಗೆ ಹಾಗೂ ನಿಗದಿತ ಶುಲ್ಕದೊಂದಿಗೆ ಹೆಸರು ನೋಂದಾಯಿಸಲು ಕೆ.ಎಸ್.ರಾಜಾರಾಮ್ (9845931306) ಅವರನ್ನು ಸಂಪರ್ಕಿಸಬಹುದು ಎಂದು ‍ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT