ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾನುವಾರವೂ ಮುಂದುವರಿದ ಕಬ್ಬು ಬೆಳೆಗಾರರ ಹೋರಾಟ

Last Updated 18 ನವೆಂಬರ್ 2018, 3:56 IST
ಅಕ್ಷರ ಗಾತ್ರ

ಬಾಗಲಕೋಟೆ:ಕಬ್ಬು ದರ ನಿಗದಿ, ಬಾಕಿ ಬಿಲ್‌ಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಮುಧೋಳದಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆಸುತ್ತಿರುವ ಹೋರಾಟ ಭಾನುವಾರವೂ ಮುಂದುವರೆದಿದೆ.

ರನ್ನ ರೈತರ ಸಹಕಾರಿ ಸಕ್ಕರೆ ಕಾರ್ಖಾನೆಎದುರುಶನಿವಾರ ಮಧ್ಯರಾತ್ರಿ1.30ರ ವರೆಗೆ ಧರಣಿ ನಡೆಸಿದ್ದ ಪ್ರತಿಭಟನಾ ನಿರತರು, ಬೆಳಿಗ್ಗೆ 10:30ಕ್ಕೆ ಮತ್ತೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಕಬ್ಬಿಗೆ ದರ ನಿಗದಿ ಹಾಗೂ ಬಾಕಿ ಬಿಲ್ ಕೊಡುವರೆಗೂ ರನ್ನ ಕಾರ್ಖಾನೆ ಮುಂದೆ ಹೋರಾಟಕ್ಕೆ ನಿರ್ಧರಿಸಲಾಗಿದ್ದು, ಮುಂಜಾಗ್ರತೆಯಾಗಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT