ಸಕ್ಕರೆ ಮುಟ್ಟುಗೋಲು: ನಿರಾಣಿ ಅಸಮಾಧಾನ

ಮುಧೋಳ (ಬಾಗಲಕೋಟೆ ಜಿಲ್ಲೆ):‘ನಿರಾಣಿ ಸಕ್ಕರೆ ಕಾರ್ಖಾನೆ ₹900 ಕೋಟಿ ರೈತರಿಗೆ ಪಾವತಿಸಿದೆ. ಬಾಕಿ ಉಳಿಸಿಕೊಂಡಿರುವುದು ಕೇವಲ ₹25 ಕೋಟಿ. ಅದನ್ನೂ ವಾರದೊಳಗೆ ಪಾವತಿಸಲಾಗುವುದು ಎಂದು ಹೇಳಿದರೂ ಸಕ್ಕರೆ ಮುಟ್ಟುಗೋಲು ಹಾಕಿಕೊಂಡಿರುವುದು ಸರಿಯಲ್ಲ’ ಎಂದು ಕಾರ್ಖಾನೆ ಅಧ್ಯಕ್ಷ, ಶಾಸಕ ಮುರುಗೇಶ ನಿರಾಣಿ ಅಸಮಾಧಾನ ವ್ಯಕ್ತಪಡಿಸಿದರು.
‘ಸರ್ಕಾರದ ಈ ಅವಸರದ ಕ್ರಮ ನೋವು ಹಾಗೂ ಆಘಾತವನ್ನು ಉಂಟು ಮಾಡಿದೆ’ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.