‘ಪತ್ನಿ ಬಾರದಿದ್ದರಿಂದ ನೊಂದಿದ್ದ ಶಂಕರ್, ‘ನೀನು ಕರೆ ಸ್ವೀಕರಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಸಂದೇಶ ಕಳುಹಿಸಿದ್ದರು. ಆಗ ಪತ್ನಿ, ‘ಹೋಗಿ ಸಾಯಿ’ ಎಂದಿದ್ದರು. ಮತ್ತಷ್ಟು ನೊಂದು ಮೇ 12ರಂದು ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಪೊಲೀಸರು ವಿವರಿಸಿದರು.