ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಪತ್ರೆಯಿಂದ ಮನೆಗೆ ತೆರಳಿದ ‘ಸುಕ್ರಜ್ಜಿ’

Last Updated 10 ಜುಲೈ 2019, 12:09 IST
ಅಕ್ಷರ ಗಾತ್ರ

ಕಾರವಾರ: ಇಲ್ಲಿನ ಜಿಲ್ಲಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಐದು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಜಾನಪದ ಗಾಯಕಿ ಸುಕ್ರಿ ಬೊಮ್ಮುಗೌಡ ಗುಣಮುಖರಾಗಿದ್ದಾರೆ. ಅವರನ್ನು ಬುಧವಾರ ಮನೆಗೆ ಕಳುಹಿಸಲಾಯಿತು.

ಅಂಕೋಲಾ ತಾಲ್ಲೂಕಿನ ಬಡಿಗೇರಿಯಲ್ಲಿರುವ ತಮ್ಮ ನಿವಾಸದಲ್ಲಿದ್ದ ಅವರಿಗೆ ಕೆಲವು ದಿನಗಳಿಂದ ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳುತ್ತಿತ್ತು. ಹೀಗಾಗಿ ಅವರನ್ನು ಜುಲೈ 5ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರುಔಷಧನೀಡಿದ್ದು, ಶೀತಗಾಳಿಗೆ ಹೆಚ್ಚು ಹೋಗದಂತೆ ಹಾಗೂ ಮಳೆಗಾಲದಲ್ಲಿ ಎಚ್ಚರ ವಹಿಸುವಂತೆ ‘ಸುಕ್ರಜ್ಜಿ’ಗೆಸೂಚಿಸಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT