ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್ನ ಪ್ರತಾಪಗೌಡ ಪಾಟೀಲ, ಬಿ.ಸಿ. ಪಾಟೀಲ, ಶಿವರಾಮ್ ಹೆಬ್ಬಾರ್, ಎಸ್.ಟಿ. ಸೋಮಶೇಖರ್, ಬಿ.ಎ. ಬಸವರಾಜ್, ಮುನಿರತ್ನ, ಜೆಡಿಎಸ್ನ ಎಚ್.ವಿಶ್ವನಾಥ್, ಕೆ.ಗೋಪಾಲಯ್ಯ, ಹಾಗೂ ಕೆ.ಸಿ. ನಾರಾಯಣಗೌಡ ಅವರೇ ಕೆ.ಆರ್. ರಮೇಶ್ಕುಮಾರ್, ಎಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಅವರು ಈ ಮೇಲ್ಮನವಿ ಸಲ್ಲಿಸಿದ್ದಾರೆ.