ನವದೆಹಲಿ : ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ಐ ತೀರ್ಪೇ ಅಂತಿಮ. ಅದರ ಹೊರತಾಗಿ ಬೇರಾವುದೇ ತೀರ್ಪಿಲ್ಲ ಎಂಬುದಾಗಿ ಅಭಿಪ್ರಾಯ ಪಟ್ಟಿರುವ ಸುಪ್ರೀಂ ಕೋರ್ಟ್, ಮಹದಾಯಿ ಕಾಮಗಾರಿ ಆರಂಭಕ್ಕೆ ಅಡ್ಡಿಪಡಿಸಿ, ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
— S.Suresh Kumar, Minister - Govt of Karnataka (@nimmasuresh) March 2, 2020