ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಸಚಿವ ಸುರೇಶ್ ಕುಮಾರ್ ಉಪನ್ಯಾಸ

Last Updated 7 ಜೂನ್ 2020, 20:34 IST
ಅಕ್ಷರ ಗಾತ್ರ

ಬೆಂಗಳೂರು: ಸಮರ್ಥ ಭಾರತ ಸಂಸ್ಥೆಯು 'ಪರಿಸರ ಸಪ್ತಾಹ ಅಭಿಯಾನ'ದ ಅಂಗವಾಗಿ ಹಮ್ಮಿಕೊಂಡಿರುವ ಸರಣಿ ಉಪನ್ಯಾಸಗಳ ಸಮಾರೋಪ ಕಾರ್ಯಕ್ರಮ ಇದೇ 8ರಂದು ಸಂಜೆ 6.30ಕ್ಕೆ ಫೇಸ್‍ಬುಕ್ ಲೈವ್‍ನಲ್ಲಿ ನಡೆಯಲಿದೆ.

ಸಮಾರೋಪದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು 'ಪರಿಸರ ಸಂರಕ್ಷಣೆ:ನಮ್ಮ ಪಾತ್ರ' ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮವನ್ನು ಸಂಸ್ಥೆಯ ಫೇಸ್‍ಬುಕ್ ಪುಟ www.facebook.com/SamarthaBharataದಲ್ಲಿ ವೀಕ್ಷಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT