‘ಮಳೆ, ಬೆಳೆ ಇಲ್ಲದೆ ರೈತರು ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬೆಳೆಗಳಿಗೆ ಸೂಕ್ತ ಬೆಲೆ ದೊರೆಯುತ್ತಿಲ್ಲ. ಹೀಗೆ ಹತ್ತಾರು ಸಮಸ್ಯೆಗಳಿವೆ. ಆದರೆ, ಇವುಗಳನ್ನು ಮಾಧ್ಯಮಗಳು ಗಂಭೀರವಾಗಿಯೇ ಪರಿಗಣಿಸಿಲ್ಲ. ತಮಗೂ ಸಮಸ್ಯೆಗಳಿಗೂ ಸಂಬಂಧವೇ ಇಲ್ಲ ಎನ್ನುವ ರೀತಿ ವರ್ತಿಸುತ್ತಿವೆ’ ಎಂದು ಹೇಳಿದರು.