ಈ ಯೋಜನೆಯಡಿ ಸಾಮಾನ್ಯ ಫಲಾನುಭವಿಗಳಿಗೆ 12,000 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ₹15,000 ಸಹಾಯಧನ ನೀಡಲಾಗುವುದು. ಜಿಲ್ಲಾ ಪಂಚಾಯಿತಿ ಸಿಇಒ ಸತ್ಯಭಾಮ ಮಾರ್ಗದರ್ಶನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳ
ಲಾಗಿದೆ’ ಎಂದು ಶ್ರೀಧರ ಬಾರಿಕೇರ ತಿಳಿಸಿದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಸುಶೀಲಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತಾ, ಉಪಾಧ್ಯಕ್ಷ ಜಯಕುಮಾರ್ ಹಾಗೂ ಸದಸ್ಯರು ನೇತೃತ್ವ ವಹಿಸಿದ್ದರು.