ಸೊಲ್ಲಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಡಾ. ಜೈಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಕಣದಲ್ಲಿದ್ದಾರೆ. ಕಾಂಗ್ರೆಸ್ನಿಂದ ಹಿರಿಯ ಮುಖಂಡ ಸುಶೀಲ್ಕುಮಾರ್ ಶಿಂಧೆ ಹಾಗೂ ವಂಚಿತ್ ಬಹುಜನ ಅಘಾಡಿಯಿಂದ ಅದರ ಸಂಸ್ಥಾಪಕ, ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಕಣದಲ್ಲಿದ್ದಾರೆ. ಅಕ್ಕಲಕೋಟೆಯ ಗುಡಗಾಂ ಮಠದ ಜೈಸಿದ್ದೇಶ್ವರ ಸ್ವಾಮೀಜಿ ಬೇಡಜಂಗಮ ಸಮುದಾಯದವರು. ‘ಪ್ರಜಾವಾಣಿ’ ಜೊತೆ ಅವರು ನಡೆಸಿದ ಮಾತುಕತೆಯ ಸಾರಇಲ್ಲಿದೆ.