ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಬ್ಲಿಘಿ ವಿರುದ್ಧ ಪೋಸ್ಟ್ ಪ್ರಕರಣ, ಪೊಲೀಸರದ್ದು ಅತಿರೇಕದ ವರ್ತನೆ: ಸಿ.ಟಿ.ರವಿ

Last Updated 12 ಏಪ್ರಿಲ್ 2020, 12:17 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನ ಸಂಬಂಧ ತಬ್ಲಿಘಿಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದ ಬಿಜೆಪಿ ಕಾರ್ಯಕರ್ತನ ಮೇಲೆ ಕೇಸ್ ದಾಖಲಿಸಿರುವುದು ಪೊಲೀಸರ ಅತಿರೇಕದ ವರ್ತನೆ ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಈ ವಿಷಯದಲ್ಲಿ ಅತಿರೇಕದವರ್ತನೆ ತೋರಿಸಿದ ಅರೇಹಳ್ಳಿ ಠಾಣೆಯ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಗೃಹ ಸಚಿವ ಹಾಗೂ ಸಹೋದ್ಯೋಗಿ ಬಸವರಾಜ ಬೊಮ್ಮಾಯಿ ಅವರಲ್ಲಿ ವಿನಂತಿಸಿದ್ದೇನೆ ಎಂದು ಅವರು ಟ್ವೀಟ್‌‌ನಲ್ಲಿ ತಿಳಿಸಿದ್ದಾರೆ.

ತಬ್ಲಿಘಿ ಜಮಾತ್ ಬಗ್ಗೆ ವರದಿ ಪೋಸ್ಟ್ ಮಾಡಿದರೆ ತಪ್ಪೇನು ಎಂದು ಪ್ರಶ್ನಿಸಿರುವ ಸಚಿವ ಸಿ.ಟಿ.ರವಿಇದಕ್ಕಾಗಿ ಬೇಲೂರಿನ ನಮ್ಮ ಕಾರ್ಯಕರ್ತ ತೇಜ್ ಕುಮಾರ್ ಶೆಟ್ಟಿ ಅವರ ಮೇಲೆ ಕೇಸ್ ಹಾಕಿರುವುದು ಅತಿರೇಕದ ವರ್ತನೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT