‘ಪ್ರಸ್ತುತ ಸಂದರ್ಭದಲ್ಲಿ ಇದೊಂದು ವಿಲಕ್ಷಣ ನಡೆಯೆಂದೇ ನಮ್ಮ ಭಾವನೆ. ಇದನ್ನು ನಾವು ಬಲವಾಗಿ ವಿರೋಧಿಸುತ್ತೇವೆ. ಇದೊಂದು ಸಂಕುಚಿತ ಮನೋಭಾವ ಎಂಬುದನ್ನು ಮನವರಿಕೆ ಮಾಡಿಕೊಡುವ ಅಗತ್ಯವಿದೆ. ಸಂಕುಚಿತ ಮನೋಭಾವವು ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆಯುಂಟು ಮಾಡುತ್ತದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.