‘ಮುಖ್ಯಮಂತ್ರಿ ಮತ್ತು ಶಾಸಕರ ಒತ್ತಾಯಕ್ಕೆ ಮಣಿದು ವೈಯಕ್ತಿಕ ನೆಲೆಯಲ್ಲಿವರ್ಗಾವಣೆ ಮಾಡುವುದಿಲ್ಲ, ಜನಗಣತಿ ಸಹಿತ ಕೆಲವೊಂದು ವಿಶೇಷ ಸಂದರ್ಭಗಳಲ್ಲಿ ವರ್ಗಾವಣೆ ಸಾಧ್ಯವಾಗದ ಸಂದರ್ಭದಲ್ಲಿ ಮಾತ್ರ ಸಾಮೂಹಿಕ ವರ್ಗಾವಣೆಗೆ ಅವಕಾಶ ನೀಡಲಾಗುತ್ತದೆ. ಹೀಗಾಗಿ ಈ ವಿಷಯದಲ್ಲಿ ಯಾವುದೇ ಸಂಶಯ ಬೇಡ’ ಎಂದು ಸಚಿವ ಸುರೇಶ್ಕುಮಾರ್ ಭರವಸೆ ನೀಡಿದರು.