ಪತ್ರದಲ್ಲಿ ಏನಿತ್ತು?: ‘ಶಿಕ್ಷಣ ಪದ್ಧತಿ ಕುರಿತು ತಜ್ಞರಿಂದ ಅಭಿಪ್ರಾಯ ಸಂಗ್ರಹಿಸಿ, ಮುಂದಿನ ಪೀಳಿಗೆಗೆ ಅನುಕೂಲವಾಗುವಂತೆ ದೇಶ ಭಕ್ತಿ, ದೇಶ ಪ್ರೇಮ ಮೂಡಿಸುವ ಶಿಕ್ಷಣವನ್ನು ಪಠ್ಯದಲ್ಲಿ ಅಳವಡಿಸಬೇಕು. ಟಿಪ್ಪು ಚರಿತ್ರೆ ಅರಿಯದೇ ಆತನನ್ನು ವೈಭವೀಕರಿಸಿ ಬರೆದಿರುವುದನ್ನು ಮೊದಲು ಕೈಬಿಡಬೇಕು’ ಎಂದು ಕೋರಿ ಸಚಿವರಿಗೆ ಪತ್ರ ಬರೆದಿದ್ದರು.